<p><strong>ರಾಯಚೂರು</strong>: ನಗರದ ನ್ಯೂ ಅಮೃತಾ ಆಸ್ಪತ್ರೆಯ ಸಭಾಂಗಣದಲ್ಲಿ ಭಾನುವಾರ ಭಾರತೀಯ ಮಕ್ಕಳ ಸಂಘ, ಅಮೃತ ಆಸ್ಪತ್ರೆ, ಬೆಂಗಳೂರಿನ ಪರೀಕ್ಷಾ ಪೂರ್ವ ಕೇಂದ್ರ ಹಾಗೂ ಎಸ್.ಕೆ.ಇ. ಪ್ಯಾರಾಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ‘ಹೃದಯಘಾತ ತಡೆ’ ವಿಧಾನ ಕುರಿತ ತರಬೇತಿ ಶಿಬಿರ ನಡೆಯಿತು. </p>.<p>ಕಾರ್ಯಕ್ರಮದಲ್ಲಿ ಡಾ.ಪ್ರಣವ್ ಮಾತನಾಡಿ, ‘ಇಂದಿನ ದಿನಗಳಲ್ಲಿ ಹೃದಯಾಘಾತ ಹೆಚ್ಚಾಗುತ್ತಿದೆ. ಇದಕ್ಕೆ ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಹೊಂದಿರುವ ನಿಷ್ಕಾಳಜಿಯೇ ಕಾರಣ’ ಎಂದು ತಿಳಿಸಿದರು.</p>.<p>ಎಸ್ಕೆಇಎಸ್ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಾ.ಬಾಬುರಾವ್ ಶೇಗುಣಸಿ, ಡಾ.ಮಲ್ಲೇಶಗೌಡ ಮಾತನಾಡಿದರು.</p>.<p> ಡಾ.ಉಷಾ, ಡಾ.ಮಲ್ಲೇಶಪ್ಪ, ಡಾ.ಅಜಯ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ನಗರದ ನ್ಯೂ ಅಮೃತಾ ಆಸ್ಪತ್ರೆಯ ಸಭಾಂಗಣದಲ್ಲಿ ಭಾನುವಾರ ಭಾರತೀಯ ಮಕ್ಕಳ ಸಂಘ, ಅಮೃತ ಆಸ್ಪತ್ರೆ, ಬೆಂಗಳೂರಿನ ಪರೀಕ್ಷಾ ಪೂರ್ವ ಕೇಂದ್ರ ಹಾಗೂ ಎಸ್.ಕೆ.ಇ. ಪ್ಯಾರಾಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ‘ಹೃದಯಘಾತ ತಡೆ’ ವಿಧಾನ ಕುರಿತ ತರಬೇತಿ ಶಿಬಿರ ನಡೆಯಿತು. </p>.<p>ಕಾರ್ಯಕ್ರಮದಲ್ಲಿ ಡಾ.ಪ್ರಣವ್ ಮಾತನಾಡಿ, ‘ಇಂದಿನ ದಿನಗಳಲ್ಲಿ ಹೃದಯಾಘಾತ ಹೆಚ್ಚಾಗುತ್ತಿದೆ. ಇದಕ್ಕೆ ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಹೊಂದಿರುವ ನಿಷ್ಕಾಳಜಿಯೇ ಕಾರಣ’ ಎಂದು ತಿಳಿಸಿದರು.</p>.<p>ಎಸ್ಕೆಇಎಸ್ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಾ.ಬಾಬುರಾವ್ ಶೇಗುಣಸಿ, ಡಾ.ಮಲ್ಲೇಶಗೌಡ ಮಾತನಾಡಿದರು.</p>.<p> ಡಾ.ಉಷಾ, ಡಾ.ಮಲ್ಲೇಶಪ್ಪ, ಡಾ.ಅಜಯ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>