ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಣು ಮಗಳಿಗೆ ಅನ್ಯಾಯವಾಗಬಾರದು: ಸಚಿವ ಶ್ರೀರಾಮುಲು

Last Updated 30 ಮಾರ್ಚ್ 2021, 16:49 IST
ಅಕ್ಷರ ಗಾತ್ರ

ರಾಯಚೂರು: ‘ಯಾವುದೇ ಹೆಣ್ಣುಮಕ್ಕಳಿಗೆ ಅನ್ಯಾಯ ಆಗಬಾರದು. ನಾವೆಲ್ಲ ಹೆಣ್ಣುಮಕ್ಕಳ ಪರವಾಗಿದ್ದೇವೆ. ಸಿ.ಡಿ.ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಯುತ್ತಿರುವುದರಿಂದ ಆ ಬಗ್ಗೆ ಏನೂ ಹೇಳುವುದು ತಪ್ಪಾಗುತ್ತದೆ’ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.

ಮಂಗಳವಾರ ಮಸ್ಕಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಪ್ರಕರಣದಲ್ಲಿ ಯಾರಿಗೂ ಅನ್ಯಾಯವಾಗಬಾರದು. ತನಿಖೆ ನಂತರ ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ’ ಎಂದರು.

‘ಯಾವುದೇ ಹೆಣ್ಣುಮಕ್ಕಳಿಗೆ ಕಾನೂನಾತ್ಮಕವಾಗಿ ಸಿಗಬೇಕಾದ ರಕ್ಷಣೆಯನ್ನು ವಾಲ್ಮೀಕಿ ಸಮಾಜದಿಂದಲೂ ಒದಗಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT