<p><strong>ತುರ್ವಿಹಾಳ</strong>: ಪಟ್ಟಣದಲ್ಲಿ ಮುಸ್ಲಿಂ ಸಮಾಜದವರು ಬಕ್ರೀದ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.</p>.<p>ಮಳೆಯಾದ ಕಾರಣ ಈದ್ಗಾ ಮೈದಾನದ ಬದಲಾಗಿ ಪಟ್ಟಣದ ಜಾಮಿಯಾ ಮತ್ತು ಮಹ್ಮದಿಯಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ಮಸೀದಿಗಳ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<p>ಜಾಮಿಯಾ ಮಸೀದಿಯಲ್ಲಿ ಸಮೀವುಲ್ಲಾ ಹಪೀಜ್ ಅವರು ಸಂದೇಶ ನೀಡಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ತುರ್ವಿಹಾಳ</strong>: ಪಟ್ಟಣದಲ್ಲಿ ಮುಸ್ಲಿಂ ಸಮಾಜದವರು ಬಕ್ರೀದ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.</p>.<p>ಮಳೆಯಾದ ಕಾರಣ ಈದ್ಗಾ ಮೈದಾನದ ಬದಲಾಗಿ ಪಟ್ಟಣದ ಜಾಮಿಯಾ ಮತ್ತು ಮಹ್ಮದಿಯಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ಮಸೀದಿಗಳ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<p>ಜಾಮಿಯಾ ಮಸೀದಿಯಲ್ಲಿ ಸಮೀವುಲ್ಲಾ ಹಪೀಜ್ ಅವರು ಸಂದೇಶ ನೀಡಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>