ಅಖಿಲ ಭಾರತ ರೈತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ, ತುಂಗಭದ್ರಾ ಎಡದಂಡೆ ಕಾಲುವೆ ಹೋರಾಟ ಸಮಿತಿ, ಪ್ರಗತಿಪರ ಸಂಘಟನೆಗಳು, ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ), ಅಂಬೇಡ್ಕರ್ ಸೇನೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಜಿಲ್ಲಾ ಕಾಂಗ್ರೆಸ್, ಜಿಲ್ಲಾ ಜೆಡಿಎಸ್ ಹಾಗೂ ಸಿಪಿಐ (ಎಂಎಲ್) ರೆಡ್ಸ್ಟಾರ್, ಮಾದಿಗ ದಂಡೋರ ಸಮಿತಿ, ಕರ್ನಾಟಕ ರಕ್ಷಣಾ ಸೇನೆ, ಕರ್ನಾಟಕ ಪ್ರಾಂತ ರೈತ ಸಂಘ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ನಗರದ ವಿವಿಧೆಡೆ ಪ್ರತ್ಯೇಕವಾಗಿ ರ್ಯಾಲಿ ನಡೆಸಿದರು.