ದೇವದುರ್ಗ ತಾಲ್ಲೂಕಿನ ಸೋಮನಮರಡಿ ಗ್ರಾಮಕ್ಕೆ ಕ್ರೂಸರ್ನಲ್ಲಿ ತಲುಪಿ, ಅಲ್ಲಿಂದ ಗ್ರಾಮಕ್ಕೆ ಬಂದಿದ್ದರು. ಶವದ ಹತ್ತಿರ ಜನರು ಹೋಗುವುದಕ್ಕೆ ಹಿಂಜರಿಯುತ್ತಿದ್ದು, ದೂರದಿಂದಲೇ ಗಮನಿಸುತ್ತಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರುದ್ರಗೌಡ ಅವರು ಗ್ರಾಮಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.