<p><strong>ರಾಯಚೂರು</strong>: ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜಗಳ ಮುಗಿಯುವುದಿಲ್ಲ. ಸರ್ಕಾರ ಪತನ ಆಗೋ ಚಾನ್ಸ್ ಬಹಳ ಇದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.</p>.<p>ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ನಲ್ಲಿ ದಲಿತರು ಸಿಎಂ ಆಗೋದು ಸಾಧ್ಯವೇ ಇಲ್ಲ. ಮಾಡೋದಿದ್ರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮೊದಲೇ ಮಾಡುತ್ತಿದ್ದರು ಎಂದರು.</p>.<p>ಕರ್ನಾಟಕದಲ್ಲಿ ಭ್ರಷ್ಟಾಚಾರ ಬಿಟ್ಟು ಏನಿದೇ. ಯಾವುದೇ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಕಂಟ್ರೋಲ್ ಇಲ್ಲ, ಅಭಿವೃದ್ಧಿಗೆ ಹಣ ಇಲ್ಲ. ಕರ್ನಾಟಕ ಸ್ಥಿತಿ ಕೆಟ್ಟ ಪರಿಸ್ಥಿತಿ ಇದೆ. ಹೀಗೆ ಮುಂದುವರಿದರೆ ಸಿಬ್ಬಂದಿಗೆ ಸಂಬಳ ಕೊಡಲು ಹಣ ಇಲ್ಲದ ಪರಿಸ್ಥಿತಿ ಬರುತ್ತೆ ಸರ್ಕಾರಕ್ಕೆ ಎಂದು ಹೇಳಿದರು.</p>.<p>ಜನರಿಗೆ ಉದ್ಯೋಗ ಕೊಡಬೇಕು, ಉದ್ಯೋಗ ಸೃಷ್ಟಿ ಮಾಡಬೇಕು ಗ್ಯಾರಂಟಿ ಶಾಶ್ವತ ಅಲ್ಲ.ನೀರಾವರಿ ಯೋಜನೆ ತರಬೇಕು, ಕೈಗಾರಿಕೆಗಳನ್ನ ತರಬೇಕು. ಖಾಲಿ ಇರುವ 2 ಲಕ್ಷ 80 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿದರೆ ಬಿಪಿಎಲ್ ಕಾರ್ಡ್ಗಳು ಕಡಿಮೆಯಾಗುತ್ತವೆ. ಉಳಿದ ಬಡಕುಟುಂಬಗಳಿಗೆ ರೇಷನ್ ಕೊಡ್ಲಿ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜಗಳ ಮುಗಿಯುವುದಿಲ್ಲ. ಸರ್ಕಾರ ಪತನ ಆಗೋ ಚಾನ್ಸ್ ಬಹಳ ಇದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.</p>.<p>ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ನಲ್ಲಿ ದಲಿತರು ಸಿಎಂ ಆಗೋದು ಸಾಧ್ಯವೇ ಇಲ್ಲ. ಮಾಡೋದಿದ್ರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮೊದಲೇ ಮಾಡುತ್ತಿದ್ದರು ಎಂದರು.</p>.<p>ಕರ್ನಾಟಕದಲ್ಲಿ ಭ್ರಷ್ಟಾಚಾರ ಬಿಟ್ಟು ಏನಿದೇ. ಯಾವುದೇ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಕಂಟ್ರೋಲ್ ಇಲ್ಲ, ಅಭಿವೃದ್ಧಿಗೆ ಹಣ ಇಲ್ಲ. ಕರ್ನಾಟಕ ಸ್ಥಿತಿ ಕೆಟ್ಟ ಪರಿಸ್ಥಿತಿ ಇದೆ. ಹೀಗೆ ಮುಂದುವರಿದರೆ ಸಿಬ್ಬಂದಿಗೆ ಸಂಬಳ ಕೊಡಲು ಹಣ ಇಲ್ಲದ ಪರಿಸ್ಥಿತಿ ಬರುತ್ತೆ ಸರ್ಕಾರಕ್ಕೆ ಎಂದು ಹೇಳಿದರು.</p>.<p>ಜನರಿಗೆ ಉದ್ಯೋಗ ಕೊಡಬೇಕು, ಉದ್ಯೋಗ ಸೃಷ್ಟಿ ಮಾಡಬೇಕು ಗ್ಯಾರಂಟಿ ಶಾಶ್ವತ ಅಲ್ಲ.ನೀರಾವರಿ ಯೋಜನೆ ತರಬೇಕು, ಕೈಗಾರಿಕೆಗಳನ್ನ ತರಬೇಕು. ಖಾಲಿ ಇರುವ 2 ಲಕ್ಷ 80 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿದರೆ ಬಿಪಿಎಲ್ ಕಾರ್ಡ್ಗಳು ಕಡಿಮೆಯಾಗುತ್ತವೆ. ಉಳಿದ ಬಡಕುಟುಂಬಗಳಿಗೆ ರೇಷನ್ ಕೊಡ್ಲಿ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>