ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ನಾಡಗೌಡ ಮಾತನಾಡಿದರು. ಮುಖಂಡರಾದ ಕೆ.ಕರಿಯಪ್ಪ, ಕರೆಗೌಡ ಕುರುಕುಂದಿ, ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಅಧಿಕಾರಿ ರುದ್ರಪ್ಪ ಕುರುಕುಂದಿ, ನಿರುಪದೆಪ್ಪ ವಕೀಲ, ಗುಂಡಪ್ಪ ಬಳಿಗಾರ, ವೆಂಕೋಬ ನಾಯಕ, ಅಶೋಕಗೌಡ ಗದ್ರಟಗಿ, ಚಂದ್ರಗೌಡ ಬಾದರ್ಲಿ, ಶಿವಕುಮಾರ ಜವಳಿ, ನಿರೂಪಾದೆಪ್ಪ ಜೋಳದರಾಶಿ, ಲಿಂಗಾಧರ ಗುರುಸ್ವಾಮಿ, ಖಾಜಿ ಮಲ್ಲಿಕ್ ವಕೀಲ ಇದ್ದರು.