ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಗಮ್ಮ ಮುದುಕಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತೆ ಗರಿಮಾ ಪನ್ವಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್. ದುರುಗೇಶ್, ತಹಶೀಲ್ದಾರ್ ಶ್ರೀನಿವಾಸ ಚಾಪೇಲ್, ಡಿಡಿಪಿಐ ವೃಷಭೇಂದ್ರಯ್ಯ ಸ್ವಾಮಿ, ತಾ.ಪಂ. ಇಒ ಪಂಪಾಪತಿ ಹಿರೇಮಠ, ಬಿಇಒ ಆರ್.ಇಂದಿರಾ, ಬಿಜೆಪಿ ಮುಖಂಡರಾದ ಕೆ.ಅನಂತರಾಜ ನಾಯಕ, ಮಾಜಿ ಜಿ.ಪಂ. ಸದಸ್ಯ ಸತ್ಯನಾರಾಯಣ ನಾಯಕ ಪೊಲೀಸ್ ಪಾಟೀಲ, ಎಪಿಎಂಸಿ ಅಧ್ಯಕ್ಷ ಪ್ರಕಾಶ ಪಾಟೀಲ ಜೇರಬಂಡಿ, ಎಪಿಎಂಸಿ ಉಪಾಧ್ಯಕ್ಷ ಕೆಂಚಣ್ಣ ಪೂಜಾರಿ ಕೊತ್ತದೊಡ್ಡಿ, ರಿಮ್ಸ್ ಆಡಳಿತ ಮಂಡಳಿ ನಾಮನಿರ್ದೇಶಿತ ಸದಸ್ಯ ಡಾ.ಎಚ್.ಎ.ನಾಡಗೌಡ, ಎಸ್ಡಿಎಂಸಿ ಅಧ್ಯಕ್ಷ ಸೂಗುರೇಶ್ವರ ಎಸ್.ಗುಡಿ ಹಾಗೂ ಮುಖ್ಯೋಪಾಧ್ಯಾಯ ಕುಮಾರ ಸ್ವಾಮಿ ಹಿರೇಮಠ ಇದ್ದರು.