ಪಟ್ಟಣದ ಬಸವೇಶ್ವರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಬಿಎಲ್ಒಗಳು ಬಂದ ಸಂದರ್ಭದಲ್ಲಿ ತಮ್ಮ ಮತಗಟ್ಟೆಯ ಹೊಸ ಮತದಾರರನ್ನು ಸೇರ್ಪಡೆ ಮಾಡಬೇಕು. ತಿದ್ದುಪಡಿ ಹಾಗೂ ವರ್ಗಾವಣೆ ಬಗ್ಗೆಯೂ ನಿಗಾ ಇಟ್ಟು ಬಿಎಲ್ಒಗಳಿಗೆ ಸಹಕರಿಸಬೇಕು ಎಂದರು.