ನಂತರ ಗಚ್ಚಿನಮಠದಲ್ಲಿ ಶನಿವಾರ ಬೆಳಿಗ್ಗೆ ವರರುದ್ರಮುನಿ ಸ್ವಾಮೀಜಿ ಸೇರಿದಂತೆ ಹಲವಾರು ಸಾಹಿತಿಗಳು ಯುವನನ್ನು ಸನ್ಮಾನಿಸಿ ಮುಂದಿನ ಪ್ರಯಾಣಕ್ಕೆ ಶುಭ ಕೋರಿದರು. ಕಸಾಪ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಘನಮಠದಯ್ಯ ಸಾಲಿಮಠ, ಆದಯ್ಯಸ್ವಾಮಿ ಕ್ಯಾತನಟ್ಟಿ, ಶಿವಕುಮಾರ ಶಾಸ್ತ್ರಿ, ಮಹೇಶ ಕೊಟ್ಟೂರುಮಠ, ಬಸವರಾಜ ಸ್ವಾಮಿ ಹಸಮಕಲ್ ಸೇರಿದಂತೆ ಇತರರು ಇದ್ದರು.