ಸಂಪನ್ಮೂಲ ವ್ಯಕ್ತಿ ಮಲ್ಲಿಕಾರ್ಜುನ ಮಾತನಾಡಿ, ಜನನ ಪ್ರಮಾಣ ಪತ್ರಗಳು ಇಂದಿನ ದಿನಗಳಲ್ಲಿ ಮುಖ್ಯವಾದ ದಾಖಲೆಗಳಾಗಿವೆ. ಸರ್ಕಾರದ ಕಚೇರಿಗಳಲ್ಲಿ ಜನರ, ಮರಣದ ಕುರಿತ ಸಮಗ್ರ ದಾಖಲೆ ದೊರೆಯದ ಕಾರಣ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತಿದ್ದು, ಶಾಲೆಗಳಲ್ಲಿ ಮಕ್ಕಳಿಗೆ ದಾಖಲೆಯಿಂದ ಹಿಡಿದು ಮರಣದ ವರೆಗೆ ಪ್ರಮಾಣ ಪತ್ರ ಅವಶ್ಯವಾಗಿದೆ.