ಶಾಸಕ ರಾಘವೇಂದ್ರ ಹಿಟ್ನಾಳ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ್, ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜ, ಮುಖಂಡರಾದ ಹಂಪನಗೌಡ ಬಾದರ್ಲಿ, ಶಿವರಾಜ ತಂಗಡಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ, ರವಿ ಬೋಸರಾಜ, ಪಾಮಯ್ಯ ಮುರಾರಿ, ಎಚ್.ಬಿ.ಮುರಾರಿ, ಆರ್.ಬಸನಗೌಡ ಮತ್ತಿತರರು ಇದ್ದರು.