ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜ, ಜಿಲ್ಲಾಧ್ಯಕ್ಷ ಬಿ.ವಿ.ನಾಯಕ, ಶಾಸಕ ದದ್ದಲ ಬಸವನಗೌಡ, ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ ಇಟಗಿ, ಕೆಪಿಸಿಸಿ ವಕ್ತಾರ ಎ.ವಸಂತಕುಮಾರ್, ಮಾಜಿ ಶಾಸಕರಾದ ಸೈಯದ್ ಯಾಸೀನ್, ಶರಣಪ್ಪ ಮಟ್ಟೂರು, ಹಂಪನಗೌಡ ಬಾದರ್ಲಿ, ನಗರಸಭೆ ಅಧ್ಯಕ್ಷ ಈ.ವಿನಯಕುಮಾರ, ರವಿ ಬೋಸರಾಜು, ಜಯವಂತರಾವ್ ಪತಂಗೆ, ಅಮರೇಗೌಡ ಹಂಚಿನಾಳ ಇದ್ದರು.