<p><strong>ಲಿಂಗಸುಗೂರು</strong>: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇಲ್ಲಿನ ಬಿಜೆಪಿ ಕಚೇರಿ ಮುಂಭಾಗದಲ್ಲಿ ಬುಧವಾರ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷ ವೀರನಗೌಡ ಪಾಟೀಲ ಲೆಕ್ಕಿಹಾಳ. ಮುಖಂಡರಾದ ಗಿರಿಮಲ್ಲನಗೌಡ ಕರಡಕಲ್, ಅಯ್ಯಪ್ಪ ಮಾಳೂರು, ಗೋವಿಂದ ನಾಯಕ, ಸಣ್ಣ ಸಿದ್ದಯ್ಯ, ಮುದಕಪ್ಪ ನಾಯಕ, ಶ್ವೇತಾ ಲಾಲಗುಂದಿ, ಶೋಭಾ ಕಾಟ್ವೆ, ಜಯಶ್ರೀ ಸಕ್ರಿ, ಜ್ಯೋತಿ ಸುಂಕದ ಸೇರಿದಂತೆ ವಿವಿಧ ಭಾಗಗಳ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು</strong>: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇಲ್ಲಿನ ಬಿಜೆಪಿ ಕಚೇರಿ ಮುಂಭಾಗದಲ್ಲಿ ಬುಧವಾರ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷ ವೀರನಗೌಡ ಪಾಟೀಲ ಲೆಕ್ಕಿಹಾಳ. ಮುಖಂಡರಾದ ಗಿರಿಮಲ್ಲನಗೌಡ ಕರಡಕಲ್, ಅಯ್ಯಪ್ಪ ಮಾಳೂರು, ಗೋವಿಂದ ನಾಯಕ, ಸಣ್ಣ ಸಿದ್ದಯ್ಯ, ಮುದಕಪ್ಪ ನಾಯಕ, ಶ್ವೇತಾ ಲಾಲಗುಂದಿ, ಶೋಭಾ ಕಾಟ್ವೆ, ಜಯಶ್ರೀ ಸಕ್ರಿ, ಜ್ಯೋತಿ ಸುಂಕದ ಸೇರಿದಂತೆ ವಿವಿಧ ಭಾಗಗಳ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>