ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 2010ರ ಏಪ್ರಿಲ್ 10ರಂದು ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಬಾಂಬ್ ಸ್ಫೋಟ, 2008ರ ಜುಲೈ 25ರಂದು ಸರಣಿ ಬಾಂಬ್ ಸ್ಫೋಟ, ಜಗದೀಶ ಶೆಟ್ಟರ್ ಅವಧಿಯಲ್ಲಿ ಮಲ್ಲೇಶ್ವರಂ ಬಾಂಬ್ ಸ್ಫೋಟ, ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಮಂಗಳೂರು ಕುಕ್ಕರ್ ಸ್ಫೋಟ ನಡೆದಿದೆ ಎಂದು ಮಂಗಳವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.