ಜಿಲ್ಲೆಯ ಹಳೆಯ ಯೋಜನೆಗಳಿಗೆ ಪುನಶ್ಚೇತನ ನೀಡಲಾಗುವುದು. ರಾಯಚೂರು ತಾಲ್ಲೂಕಿನ ಡಿ.ರಾಂಪುರ ಸಮೀಪ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದೆ.
– ಎನ್.ಎಸ್.ಬೋಸರಾಜು, ಸಣ್ಣ ನೀರಾವರಿ ಸಚಿವ
‘ಬಜೆಟ್ನಲ್ಲಿ ಘೋಷಿಸಿದರೂ ಹಣ ಕೊಟ್ಟಿಲ್ಲ’
ಕೇಂದ್ರ ಸರ್ಕಾರ ರಾಜ್ಯದ ಕೆರೆ ಹಾಗೂ ಕಾಲುವೆಗಳ ಅಭಿವೃದ್ದಿಗೆ ಬಜೆಟ್ನಲ್ಲಿ ₹ 11500 ಕೋಟಿ ಘೋಷಣೆ ಮಾಡಿದರೂ ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡಿಲ್ಲ. ಇದನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಸ್ವಾಗತಿಸಿದ್ದರು. ಈಗ ಕೇಂದ್ರದ ಬಳಿ ಹಣ ಕೇಳುವ ಧೈರ್ಯ ಇಲ್ಲ’ ಎಂದರು.