ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕನ ಶವ ಪತ್ತೆ: ಕೊಲೆ ಶಂಕೆ

Last Updated 25 ಅಕ್ಟೋಬರ್ 2020, 7:50 IST
ಅಕ್ಷರ ಗಾತ್ರ

ಮಸ್ಕಿ: ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಶನಿವಾರ ಕೈ, ಕಾಲು ಕಟ್ಟಿದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ.

ಕೊಪ್ಪಳ ಜಿಲ್ಲೆಯ ಕಾರಟಗಿಯ ಮಲ್ಲಿಕಾರ್ಜುನ ಹಡಪದ (11) ಮೃತ ಬಾಲಕ.

ಶವ ನೋಡಿದ ಸ್ಥಳೀಯರು ತಾಲ್ಲೂಕಿನ ಬಳಗಾನೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಮೃತದೇಹ ಹೊರ ತೆಗೆದಿದ್ದಾರೆ.

ಸುದ್ದಿ ತಿಳಿಯುತ್ತಲೇ ಠಾಣೆಗೆ ಆಗಮಿಸಿದ ಬಾಲಕನ ಪೋಷಕರು ಕೊಲೆ ಮಾಡಿ ಕಾಲುವೆಗೆ ಎಸೆಯಲಾಗಿದೆ ಎಂದು ದೂರು ನೀಡಿದ್ದಾರೆ.

ಈ ಸಂಬಂಧ ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT