<p><strong>ರಾಯಚೂರು:</strong> ‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೊರ ಗುತ್ತಿಗೆ ಸಿಬ್ಬಂದಿ ಕಲಾವಿದರಿಂದ ಇಲಾಖೆಯ ಧನಸಹಾಯ ಪಡೆಯಲು ₹15 ಲಕ್ಷ ಲಂಚ ಪಡೆದಿದ್ದಾರೆ ಎನ್ನುವ ಆರೋಪ ಸತ್ಯಕ್ಕೆ ದೂರವಾದವು’ ಎಂದು ಅಹಿಂದ ಕಲಾವಿದರ ಒಕ್ಕೂಟದ ಸದಸ್ಯ ಅಲ್ತಾಫ್ ರಂಗಮಿತ್ರ ಸ್ಪಷ್ಟಪಡಿಸಿದರು.</p>.<p>‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಕಲಾವಿದರಿಂದ ಹಣ ತೆಗೆದುಕೊಂಡಿದ್ದಾರೆ ಎಂದು ಲಿಖಿತ ದೂರು ನೀಡಲಾಗಿದೆ. ಕಲಬುರಗಿಯ ಜಂಟಿ ನಿರ್ದೇಶಕರು ತನಿಖೆ ಪ್ರಾರಂಭ ಮಾಡಿದ್ದಾರೆ. ಶೀಘ್ರ ಸತ್ಯ ಹೊರಬರಲಿದೆ’ ಎಂದು ಹೇಳಿದರು.</p>.<p>‘ಲಂಚ ಪಡೆದಿದ್ದರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕಿತ್ತು. ಯಾಕೇ ಪ್ರಕರಣ ದಾಖಲಿಸಿಲ್ಲ ಎಂದು ಪ್ರಶ್ನಿಸಿದರು. ಲಂಚದ ಪ್ರಕರಣವು ಅಪರಾಧ ಪ್ರಕರಣವಾಗಿದ್ದು, ಲಂಚ ಕೊಟ್ಟವರಿಗೆ ಹಾಗೂ ಲಂಚ ಪಡೆದವರಿಗೆ ನ್ಯಾಯಾಲಯ ಶಿಕ್ಷೆ ನೀಡುತ್ತಿತ್ತು’ ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಬಸವರಾಜ, ಶಿವಾನಂದಗೌಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೊರ ಗುತ್ತಿಗೆ ಸಿಬ್ಬಂದಿ ಕಲಾವಿದರಿಂದ ಇಲಾಖೆಯ ಧನಸಹಾಯ ಪಡೆಯಲು ₹15 ಲಕ್ಷ ಲಂಚ ಪಡೆದಿದ್ದಾರೆ ಎನ್ನುವ ಆರೋಪ ಸತ್ಯಕ್ಕೆ ದೂರವಾದವು’ ಎಂದು ಅಹಿಂದ ಕಲಾವಿದರ ಒಕ್ಕೂಟದ ಸದಸ್ಯ ಅಲ್ತಾಫ್ ರಂಗಮಿತ್ರ ಸ್ಪಷ್ಟಪಡಿಸಿದರು.</p>.<p>‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಕಲಾವಿದರಿಂದ ಹಣ ತೆಗೆದುಕೊಂಡಿದ್ದಾರೆ ಎಂದು ಲಿಖಿತ ದೂರು ನೀಡಲಾಗಿದೆ. ಕಲಬುರಗಿಯ ಜಂಟಿ ನಿರ್ದೇಶಕರು ತನಿಖೆ ಪ್ರಾರಂಭ ಮಾಡಿದ್ದಾರೆ. ಶೀಘ್ರ ಸತ್ಯ ಹೊರಬರಲಿದೆ’ ಎಂದು ಹೇಳಿದರು.</p>.<p>‘ಲಂಚ ಪಡೆದಿದ್ದರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕಿತ್ತು. ಯಾಕೇ ಪ್ರಕರಣ ದಾಖಲಿಸಿಲ್ಲ ಎಂದು ಪ್ರಶ್ನಿಸಿದರು. ಲಂಚದ ಪ್ರಕರಣವು ಅಪರಾಧ ಪ್ರಕರಣವಾಗಿದ್ದು, ಲಂಚ ಕೊಟ್ಟವರಿಗೆ ಹಾಗೂ ಲಂಚ ಪಡೆದವರಿಗೆ ನ್ಯಾಯಾಲಯ ಶಿಕ್ಷೆ ನೀಡುತ್ತಿತ್ತು’ ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಬಸವರಾಜ, ಶಿವಾನಂದಗೌಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>