ಶನಿವಾರ, 2 ಆಗಸ್ಟ್ 2025
×
ADVERTISEMENT
ADVERTISEMENT

ಸಿಂಧನೂರು | ಮಂದಗತಿಯ ಕಾಮಗಾರಿ: ಸವಾರರಿಗೆ ಕಿರಿಕಿರಿ

ಸಿಂಧನೂರು: ಏಳು ಸೇತುವೆಗಳ ನಿರ್ಮಾಣಕ್ಕೆ ₹18 ಕೋಟಿ ಬಿಡುಗಡೆ
Published : 29 ಜುಲೈ 2025, 5:26 IST
Last Updated : 29 ಜುಲೈ 2025, 5:26 IST
ಫಾಲೋ ಮಾಡಿ
Comments
ಮಳೆ ಮತ್ತು ಎಡದಂಡೆ ನಾಲೆಗೆ ನೀರು ಬಿಟ್ಟಿರುವುದರಿಂದ ಹಳ್ಳಕ್ಕೆ ನೀರು ಹರಿದು ಬರುತ್ತಿರುವುದರಿಂದ ಕೆಲಸ ವಿಳಂಬವಾಗುತ್ತಿದೆ. ನಿಗದಿತ ಅವಧಿಯಲ್ಲಿ ಸೇತುವೆ ಕಾಮಗಾರಿಗಳನ್ನು ಮುಗಿಸಲು ಕೆಸಲ ಚುರುಕುಗೊಳಿಸಲಾಗುವುದು
ವಿಜಯ ಪಾಟೀಲ ಕಾರ್ಯಪಾಲಕ ಎಂಜಿನಿಯರ್ ರಾಷ್ಟ್ರೀಯ ಹೆದ್ದಾರಿ ಯೋಜನೆ
ಗುತ್ತಿಗೆದಾರರು ಮತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆ ಅಧಿಕಾರಿಗಳು ತ್ವರಿತಗತಿಯಲ್ಲಿ ಸೇತುವೆಗಳ ಕೆಲಸ ಮುಗಿಸದಿದ್ದರೆ ಈ ಭಾಗದ ಗ್ರಾಮಸ್ಥರ ನೇತೃತ್ವದಲ್ಲಿ ರಸ್ತೆ ಸಂಚಾರ ತಡೆ ಚಳವಳಿ ನಡೆಸಲಾಗುವುದು
ಬಸವಂತರಾಯಗೌಡ ಕಲ್ಲೂರು ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT