‘ನಡುಗಡ್ಡೆ ಗ್ರಾಮಗಳಾದ ಕಡದರಗಡ್ಡಿ, ಯರಗೋಡಿ, ಯಳಗುಂದಿ, ಹಂಚಿನಾಳ ಸೇರಿದಂತೆ ನಡುಗಡ್ಡೆ ಪ್ರದೇಶಗಳ ಜನತೆ ಖಾಸಗಿ ಮತ್ತು ಸರ್ಕಾರಿ ಕೆಲಸಗಳಿಗೆ ಹೋಗಿ ಬರಲು ಮಳೆಗಾಲದಲ್ಲಿ ಸಂಕಷ್ಟ ಎದುರಿಸುವಂತಾಗಿತ್ತು. ಗ್ರಾಮ ಪಂಚಾಯಿತಿ ಮತ್ತು ನಾಡ ತಹಶೀಲ್ದಾರ್ ಕಚೇರಿಗಳಿಗೆ ಅತ್ಯಂತ ಕಡಿಮೆ ಅಂತರದಲ್ಲಿ ಸಂಪರ್ಕಿಸಲು ಉಪಯೋಗ ಆಗಲಿದೆ’ ಎಂದರು.