ಗುಂಜಳ್ಳಿ ಬಸಪ್ಪ ಕೆರೆ ತುಂಬಿಸುವ ಯೋಜನೆಗೆ ₹ 146 ಕೋಟಿ, ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರು ತಾಲ್ಲೂಕಿನ ಚಿಕ್ಕ ಮಂಚಾಲಿ ಗ್ರಾಮದ ಬಳಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ₹ 158 ಕೋಟಿ, ಗ್ರಾಮೀಣ ಕ್ಷೇತ್ರದ ಕುರ್ಡಿ ಕೆರೆ ತುಂಬಿಸುವ ಯೋಜನೆ, ಒಣ ಮೆಣಸಿನಕಾಯಿ ಮಾರುಕಟ್ಟೆ ನಿರ್ಮಾಣಕ್ಕೆ ₹ 25ಕೋಟಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಯಲ್ಲಿ ಶಿಥಿಲ ಗೃಹಗಳ ನಿರ್ಮಾಣಕ್ಕೆ ₹ 40 ಕೋಟಿ ಒದಗಿಸಿದ್ದಾರೆ ಎಂದು ತಿಳಿಸಿದ್ದಾರೆ.