ನಗರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ಸೈಯ್ಯದ್ ಜಾಫರ್ ಅಲಿ ಜಾಗೀರದಾರ್, ಮಾಜಿ ಉಪಾಧ್ಯಕ್ಷ ಮುರ್ತುಜಾ ಹುಸೇನ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಖಾಜಿಮಲಿಕ್ ವಕೀಲ, ಸದಸ್ಯರಾದ ಶೇಖರಪ್ಪ ಗಿಣಿವಾರ, ಎಚ್.ಬಾಷಾ, ಮುಖಂಡರಾದ ಪ್ರಭುರಾಜ, ಸುರೇಶ ಜಾಧವ, ಮೈನುದ್ದೀನ್, ಮಹಿಬೂಬ್ ಡೋಂಗ್ರಿ ಹಾಗೂ ರಹೀಮ್ ಭಾಗವಹಿಸಿದ್ದರು.