ಭಾನುವಾರ ’ಪ್ರಜಾವಾಣಿ’ ಜೊತೆ ಮಾತನಾಡಿದ ಅವರು ಪಕ್ಷದ ವರಿಷ್ಠ ಬಿ.ಎಸ್.ಯಡಿಯೂಪರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಅನೇಕ ಮುಖಂಡರು ಸಭೆ ನಡೆಸಿ ’ನನಗೆ ಆದ ಅನ್ಯಾಯದ ಬಗ್ಗೆ ದೆಹಲಿ ವರಿಷ್ಠರ ಗಮನಕ್ಕೆ ತಂದು ಮುಂದಿನ ದಿನಗಳಲ್ಲಿ ಸೂಕ್ತ ಅವಕಾಶ ನೀಡುವ ಭರವಸೆ ನೀಡಿದ್ದಾರೆ’ ಎಂದರು.