‘ಮಾಜಿ ಶಾಸಕರಾದ ಗಂಗಾಧರನಾಯಕ, ಬಸನಗೌಡ ಬ್ಯಾಗವಾಟ, ಹರವಿ ಶಂಕರಗೌಡ, ಜೆ.ಶರಣಪ್ಪಗೌಡ ಸಿರವಾರ ನೇತೃತ್ವದ ಬಿಜೆಪಿ ಮುಖಂಡರ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ನೀರಿನ ಸಮಸ್ಯೆ ಕುರಿತು ಮನವರಿಕೆ ಮಾಡಿದ್ದರು. ಕಾರಣ ಮುಖ್ಯಮಂತ್ರಿ ಏಪ್ರಿಲ್ 10ರವರೆಗೆ ಕಾಲುವೆಗೆ ನೀರು ಹರಿಸಿ ಭತ್ತ ಮತ್ತಿತರ ಬೆಳೆಗಳ ಸಂರಕ್ಷಣೆಗೆ ಕ್ರಮ ಕೈಗೊಂಡಿದ್ದಾರೆ’ ಎಂದು ಅವರು ತಿಳಿಸಿದರು.