ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ ವಿಧವೆಗೆ ನೆರವು ನೀಡಿದ ಕೆನರಾ ಬ್ಯಾಂಕ್‌

Last Updated 14 ಆಗಸ್ಟ್ 2021, 13:26 IST
ಅಕ್ಷರ ಗಾತ್ರ

ರಾಯಚೂರು: ಕೆನರಾ ಬ್ಯಾಂಕ್‌ ರಾಯಚೂರು ವಲಯ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಶನಿವಾರ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಕೋವಿಡ್‌ ಮಹಾಮಾರಿಗೆ ಪತಿಯನ್ನು ಕಳೆದುಕೊಂಡ ಕಡುಬಡತನದ ವಿಧವೆಗೆ ಹಣಕಾಸಿನ ನೆರವು ಒದಗಿಸಲಾಯಿತು. ₹25 ಸಾವಿರ ಮೊತ್ತದ ಚೆಕ್‌ನ್ನು ಬಡವಿಧವೆ ಪಾರ್ವತಿ ಶೆಟ್ಟಿ ಅವರಿಗೆ ಬ್ಯಾಂಕ್‌ ಅಧಿಕಾರಿಗಳು ಹಸ್ತಾಂತರಿಸಿದರು.

ಕೆನರಾ ಬ್ಯಾಂಕ್‌ ವಿಭಾಗೀಯ ವ್ಯವಸ್ಥಾಪಕರಾದ ವಿಪಿನ್‌ ಕುಮಾರ್‌ ಸಿಂಗ್‌ ಮತ್ತು ಶಿವಕುಮಾರ್‌ ಎಸ್‌. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT