ಪ್ರಾಸ್ತಾವಿಕವಾಗಿ ಅಡುಗೆದಾರರ ಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ ಎಚ್.ಕೆ. ಮಾತನಾಡಿದರು. ಆರ್.ಡಿ.ಎ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ಬಿಜೆಪಿ ಮುಖಂಡ ಚನ್ನಪ್ಪಗೌಡ, ನಗರಸಭೆ ಸದಸ್ಯ ಈ.ಶಶಿರಾಜ, ಕಡಗೋಲ ಆಂಜನೇಯ, ಮಂಡಳಿಯ ನಿರ್ದೇಶಕ ಜಗನ್ನಾಥ ಕುಲಕರ್ಣಿ, ಎಚ್ಪಿಐಎಲ್ ಸ್ವತಂತ್ರ ನಿರ್ದೇಶಕ ಗಿರೀಶ ಕನಕವೀಡು, ಅರವಿಂದ ಕುಲಕರ್ಣಿ, ವತ್ಸಲಾ ನಾಗೇಶ, ಪವನ್, ಜಗದೀಶ ಹುನಗುಂದ,ಅಡುಗೆದಾರರ ಸಂಘದ ಪದಾಧಿಕಾರಿಗಳಾದ ಅನಿಲ ಅಷ್ಟಗಿ, ಗುರುರಾಜ ಚಳ್ಳಾರಿ, ಕುರ್ಡಿ ಲಕ್ಷ್ಮಣಾಚಾರ್, ಕೃಷ್ಣಮೂರ್ತಿ ಮತ್ತಿತರರಿದ್ದರು. ಮುರಳೀಧರ ಕುಲಕರ್ಣಿ ನಿರೂಪಿಸಿದರು.