ಸೋಮವಾರ, 4 ಆಗಸ್ಟ್ 2025
×
ADVERTISEMENT
ADVERTISEMENT

ಚೀಕಲಪರ್ವಿ: ‘ಆಸರೆ’ ಮನೆಗಳ ಹಂಚಿಕೆಗೆ ಅಧಿಕಾರಿಗಳ ಅಸಡ್ಡೆ

ಬಸವರಾಜ ಭೋಗಾವತಿ
Published : 4 ಆಗಸ್ಟ್ 2025, 7:42 IST
Last Updated : 4 ಆಗಸ್ಟ್ 2025, 7:42 IST
ಫಾಲೋ ಮಾಡಿ
Comments
ನೆರೆ ಹಾವಳಿಯಿಂದ ಪ್ರತಿ ವರ್ಷ ಬೆಳೆ ಹಾನಿ ಅನುಭವಿಸುವ ಚೀಕಲಪರ್ವಿ ಗ್ರಾಮದ ರೈತರ ನೆರವಿಗೆ ಅಧಿಕಾರಿಗಳು ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು
– ರುದ್ರಗೌಡ, ಚೀಕಲಪರ್ವಿ ಗ್ರಾಮಸ್ಥ
ಆಸರೆ ಕಾಲೊನಿಗೆ ಸಂಪರ್ಕ ರಸ್ತೆ ಕಲ್ಪಿಸುವ ಕುರಿತು ಹದಿನೈದು ವರ್ಷಗಳಿಂದ ಶಾಸಕರು, ಜಿಲ್ಲಾಧಿಕಾರಿ, ತಹಶೀಲ್ದಾರ್ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ದೊರೆತಿಲ್ಲ. ಈ ನಿರ್ಲಕ್ಷ್ಯ ಮುಂದುವರಿದರೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕರಿಸುತ್ತೇವೆ
– ದೇವರಾಜ ನಾಯಕ, ದೇವಿಪುರ ಗ್ರಾಮಸ್ಥ
ಚೀಕಲಪರ್ವಿ, ದೇವಿಪುರ ಗ್ರಾಮಗಳಲ್ಲಿ 15 ವರ್ಷಗಳ ಹಿಂದೆ ನಿರ್ಮಿಸಿದ್ದ ಆಸರೆ ಮನೆಗಳು ‌ಪಾಳು ಬಿದ್ದಿವೆ. ಈ ಆಸರೆ ಕಾಲೊನಿಗಳಲ್ಲಿ ಮನೆಗಳ ದುರಸ್ತಿ, ರಸ್ತೆ, ಕುಡಿಯುವ ನೀರು ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಿ ಜನರಿಗೆ ಹಂಚಿಕೆ ಮಾಡಬೇಕು
– ಹನುಮಂತಪ್ಪ ನಾಯಕ ವಕೀಲ, ದೇವಿಪುರ
ನೆರೆಪೀಡಿತ ಗ್ರಾಮಗಳ ಸ್ಥಳಾಂತರಕ್ಕಾಗಿ‌ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ್ದ ಆಸರೆ ಮನೆಗಳನ್ನು ಗ್ರಾಮಸ್ಥರಿಗೆ ಹಂಚಿಕೆ ಮಾಡುವಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸರ್ಕಾರ ಶಿಸ್ತು ಕ್ರಮ ಜರುಗಿಸಬೇಕು..
– ನರಸಪ್ಪ ಜೂಕೂರು, ಸಾಮಾಜಿಕ ಕಾರ್ಯಕರ್ತ, ಮಾನ್ವಿ
ಚೀಕಲಪರ್ವಿ ಗ್ರಾಮದಲ್ಲಿ ಆಸರೆ ಮನೆಯ ದುಸ್ಥಿತಿ
ಚೀಕಲಪರ್ವಿ ಗ್ರಾಮದಲ್ಲಿ ಆಸರೆ ಮನೆಯ ದುಸ್ಥಿತಿ
ಚೀಕಲಪರ್ವಿ ಗ್ರಾಮದ ಆಸರೆ ಕಾಲೊನಿಯಲ್ಲಿ ನಿರ್ಮಿಸಿದ್ದ ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್
ಚೀಕಲಪರ್ವಿ ಗ್ರಾಮದ ಆಸರೆ ಕಾಲೊನಿಯಲ್ಲಿ ನಿರ್ಮಿಸಿದ್ದ ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್
ಚೀಕಲಪರ್ವಿ ಗ್ರಾಮದ ಐತಿಹಾಸಿಕ ವಿಜಯದಾಸರ ಕಟ್ಟೆ
ಚೀಕಲಪರ್ವಿ ಗ್ರಾಮದ ಐತಿಹಾಸಿಕ ವಿಜಯದಾಸರ ಕಟ್ಟೆ
ದೇವಿಪುರ ಗ್ರಾಮದಲ್ಲಿ ನಿರ್ಮಿಸಿದ್ದ ಆಸರೆ ಮನೆಗಳು
ದೇವಿಪುರ ಗ್ರಾಮದಲ್ಲಿ ನಿರ್ಮಿಸಿದ್ದ ಆಸರೆ ಮನೆಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT