ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಬಸವರಾಜ ಬ್ಯಾಗವಟ್, ಬಾಲನ್ಯಾಯ ಮಂಡಳಿಯ ಸದಸ್ಯ ರಾಮನಗೌಡ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಪ್ರಭುದೇವ ಪಾಟೀಲ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಮಂಗಳಾಹೆಗ್ಡೆ, ಸಂಪನ್ಮೂಲ ವ್ಯಕ್ತಿಯಾಗಿ ಸುದರ್ಶನ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿ ವೀರಭದ್ರಪ್ಪ ಮಾತನಾಡಿದರು.