ಜೆಡಿಎಸ್ ರಾಜ್ಯ ಅಲ್ಪಸಂಖ್ಯಾತರ ಪ್ರದಾನ ಕಾರ್ಯದರ್ಶಿ ದಾದಾಪೀರ್, ಮುದಗಲ್ ಜೆಡಿಎಸ್ ಬ್ಲಾಕ್ ಅಧ್ಯಕ್ಷ ಅಮೀರ್ ಬೇಗ್ ಉಸ್ತಾದ್, ಮುಖಂಡ ಸಿದ್ದು ಬಂಡಿ, ತಾಲ್ಲೂಕು ಮಂಚಾಯಿತಿ ಮಾಜಿ ಅಧ್ಯಕ್ಷ ಬಸವರಾಜ ಮಾಕಾಪುರ, ಜಮೀರ್ ಖಾಜಿ, ಸೈಯದ್ ಯಾಸಿನ್ ಖಾದ್ರಿ, ಸೋಮಣ್ಣ ನಾಗಲಾಪುರ, ಕರಿಸನಗೌಡ ಜನತಾಪುರ, ಅನ್ವರ ಕಂದಗಲ್, ಮುಲ್ಲಾಸಾಬ ಈ ಸಂದರ್ಭದಲ್ಲಿ ಇದ್ದರು.