<p>ರಾಯಚೂರು: ‘ಖಾತೆಗಳ ಹಂಚಿಕೆಯಿಂದ ಅತೃಪ್ತಗೊಂಡ ಶಾಸಕರನ್ನು ಸಮಾಧಾನಪಡಿಸುವ ಶಕ್ತಿ ಮುಖ್ಯಮಂತ್ರಿ ಅವರಿಗಿದೆ’ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.</p>.<p>ಎಲ್ಲವೂ ಅವರಿಗೆ ಗೊತ್ತಿದೆ. ಮುಖ್ಯಮಂತ್ರಿಗಳಿಗೆ ನಮ್ಮ ಅವಶ್ಯಕತೆ ಇದ್ದರೆ ಅವರೊಂದಿಗೆ ಕೈ ಜೋಡಿಸುತ್ತೇವೆ. ನನಗೆ ನೀಡಿರುವ ಖಾತೆ ಬಗ್ಗೆ ತೃಪ್ತಿ ಇದೆ. ಯಾವ ಖಾತೆ ಕೊಟ್ಟರೂ ನಿಭಾಯಿಸುವಷ್ಟು ಶಕ್ತಿ ಇದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ‘ಜಿಲ್ಲೆಯನೆರೆ ಪೀಡಿತ ಪ್ರದೇಶಗಳ ಭೇಟಿಗಾಗಿ ಬಂದಿದ್ದೇನೆ. ಆದರೆ, ತುರ್ತು ಕೆಲಸ ಇರುವುದರಿಂದ ಬೆಂಗಳೂರಿಗೆ ಹೋಗಬೇಕಾಗಿದೆ. ಭಾನುವಾರದ ಭೇಟಿ ಮೊಟಕುಗೊಳಿಸಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ‘ಖಾತೆಗಳ ಹಂಚಿಕೆಯಿಂದ ಅತೃಪ್ತಗೊಂಡ ಶಾಸಕರನ್ನು ಸಮಾಧಾನಪಡಿಸುವ ಶಕ್ತಿ ಮುಖ್ಯಮಂತ್ರಿ ಅವರಿಗಿದೆ’ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.</p>.<p>ಎಲ್ಲವೂ ಅವರಿಗೆ ಗೊತ್ತಿದೆ. ಮುಖ್ಯಮಂತ್ರಿಗಳಿಗೆ ನಮ್ಮ ಅವಶ್ಯಕತೆ ಇದ್ದರೆ ಅವರೊಂದಿಗೆ ಕೈ ಜೋಡಿಸುತ್ತೇವೆ. ನನಗೆ ನೀಡಿರುವ ಖಾತೆ ಬಗ್ಗೆ ತೃಪ್ತಿ ಇದೆ. ಯಾವ ಖಾತೆ ಕೊಟ್ಟರೂ ನಿಭಾಯಿಸುವಷ್ಟು ಶಕ್ತಿ ಇದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ‘ಜಿಲ್ಲೆಯನೆರೆ ಪೀಡಿತ ಪ್ರದೇಶಗಳ ಭೇಟಿಗಾಗಿ ಬಂದಿದ್ದೇನೆ. ಆದರೆ, ತುರ್ತು ಕೆಲಸ ಇರುವುದರಿಂದ ಬೆಂಗಳೂರಿಗೆ ಹೋಗಬೇಕಾಗಿದೆ. ಭಾನುವಾರದ ಭೇಟಿ ಮೊಟಕುಗೊಳಿಸಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>