ರಾಯಚೂರು: ನಗರದ ನವೋದಯ ಶಿಕ್ಷಣ ಸಂಸ್ಥೆ (ಎನ್ಇಟಿ)ಯ ವೈದ್ಯಕೀಯ ಕಾಲೇಜಿನ 14 ಘಟಿಕೋತ್ಸವ ಶುಕ್ರವಾರ ಏರ್ಪಡಿಸಲಾಗಿದೆ.
ಬೆಂಗಳೂರಿನ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಕುಲಪತಿ ಡಾ.ಜಯಕರ್ ಎಸ್.ಎಂ. ಅವರು ಪದವಿ ಪ್ರಮಾಣಪತ್ರ ವಿತರಿಸಿ ಘಟಿಕೋತ್ಸವ ಭಾಷಣ ಮಾಡುವರು.
ನವೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ಆರ್. ರೆಡ್ಡಿ ಅಧ್ಯಕ್ಷತೆ ವಹಿಸಿದ್ದಾರೆ.