<p><strong>ರಾಯಚೂರು: </strong>ರಾಜ್ಯ ಸರ್ಕಾರದ ಆದೇಶದಂತೆ ಕಾಲೇಜುಗಳು ಮಂಗಳವಾರದಿಂದ ಆರಂಭವಾಗಿದ್ದರೂ ವಿದ್ಯಾರ್ಥಿಗಳು ಹಾಜರಾಗಿಲ್ಲ.<br />ಕೋವಿಡ್ ತಪಾಸಣೆ ವರದಿಯನ್ನು ಜೊತೆಯಲ್ಲಿ ತರುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.</p>.<p>ಕೆಲವು ವಿದ್ಯಾರ್ಥಿಗಳು ಗಂಟಲು ದ್ರವ ಮಾದರಿ ನೀಡಿದ್ದು, ಇನ್ನೂ ವರದಿ ಬಂದಿಲ್ಲ ಎನ್ನುವ ಕಾರಣದಿಂದ ಕಾಲೇಜಿಗೆ ಹಾಜರಾಗಿಲ್ಲ ಎಂದು ಪ್ರಾಂಶುಪಾಲರು ತಿಳಿಸಿದರು.</p>.<p>ರಾಯಚೂರಿನ ಎಲ್ ವಿಡಿ ಕಾಲೇಜಿನಲ್ಲಿ ಮೊದಲ ಹಂತವಾಗಿ ಪ್ರಾಧ್ಯಾಪಕರು ಮತ್ತು ಸಿಬ್ಬಂದಿಯ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸುತ್ತಿರುವುದು ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ರಾಜ್ಯ ಸರ್ಕಾರದ ಆದೇಶದಂತೆ ಕಾಲೇಜುಗಳು ಮಂಗಳವಾರದಿಂದ ಆರಂಭವಾಗಿದ್ದರೂ ವಿದ್ಯಾರ್ಥಿಗಳು ಹಾಜರಾಗಿಲ್ಲ.<br />ಕೋವಿಡ್ ತಪಾಸಣೆ ವರದಿಯನ್ನು ಜೊತೆಯಲ್ಲಿ ತರುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.</p>.<p>ಕೆಲವು ವಿದ್ಯಾರ್ಥಿಗಳು ಗಂಟಲು ದ್ರವ ಮಾದರಿ ನೀಡಿದ್ದು, ಇನ್ನೂ ವರದಿ ಬಂದಿಲ್ಲ ಎನ್ನುವ ಕಾರಣದಿಂದ ಕಾಲೇಜಿಗೆ ಹಾಜರಾಗಿಲ್ಲ ಎಂದು ಪ್ರಾಂಶುಪಾಲರು ತಿಳಿಸಿದರು.</p>.<p>ರಾಯಚೂರಿನ ಎಲ್ ವಿಡಿ ಕಾಲೇಜಿನಲ್ಲಿ ಮೊದಲ ಹಂತವಾಗಿ ಪ್ರಾಧ್ಯಾಪಕರು ಮತ್ತು ಸಿಬ್ಬಂದಿಯ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸುತ್ತಿರುವುದು ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>