ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ ಜಾಲಿಬೆಂಚಿ ಅಧ್ಯಕ್ಷತೆ ವಹಿಸಿದ್ದರು. ಲಕ್ಷ್ಮಣತಾತಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು, ಪಿಎಸ್ಐ ಲಿಂಗಣ್ಣ, ಸಿಡಾಕ್ನ ನಿರ್ದೇಶಕ ಜಿ.ಯು.ಹುಡೇದ್, ಕುರುಬರ ಸಂಘದ ನಿರ್ದೇಶಕರಾದ ಮಹಾದೇವಪ್ಪ ಮಿರ್ಜಾಪುರ, ಕಸ್ತೂರಮ್ಮ, ಪದಾಧಿಕಾರಿಗಳಾದ ನಾಗರಾಜ ಮರ್ಚೆಡ್, ನಾಗರಾಜ ಮಡ್ಡಿಪೇಟೆ, ನೌಕರರ ಸಂಘದ ಡಾ.ಶಾಮಣ್ಣ ಮಾಚನೂರು ಇದ್ದರು.