ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

 ಸಿದ್ದರಾಮಯ್ಯಗೆ ಪಾದರಕ್ಷೆ ತೊಡಿಸಿದ ಕಾರ್ಯಕರ್ತ!

ಸಾಮೂಹಿಕ ವಿವಾಹದಲ್ಲಿ ಕನ್ನಡಕ ಕಳೆದುಕೊಂಡ ಮಾಜಿ ಸಿಎಂ
Last Updated 20 ಮೇ 2022, 16:33 IST
ಅಕ್ಷರ ಗಾತ್ರ

ರಾಯಚೂರು: ದೇವದುರ್ಗ ತಾಲ್ಲೂಕಿನ ಗಬ್ಬೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭಕ್ಕೆ ಬಂದಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ಥಳೀಯ ಬೂದಿಬಸವೇಶ್ವರ ಮಠದ ದರ್ಶನ ಪಡೆದರು.

ಮಠದಿಂದ ಹೊರಬಂದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು ಪಾದರಕ್ಷೆಯನ್ನು ತಮ್ಮ ಕೈಯಲ್ಲಿ ಹಿಡಿದು ತೊಡಿಸಿದರು.

ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡು ಮರಳುವಾಗ ಸಿದ್ದರಾಮಯ್ಯ ಅವರ ಕನ್ನಡಕವೂ ಕಳೆದುಹೋಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT