ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಸಿಂಧನೂರು | ಸೇತುವೆ ಕಾಮಗಾರಿ ಅಪೂರ್ಣ: ಹಳ್ಳ ತುಂಬಿದರೆ ಚಿರತ್ನಾಳ ಸಂಚಾರ ಬಂದ್!

ನನೆಗುದಿಗೆ ಬಿದ್ದಿರುವ ಬೊಮ್ಮನಾಳ ಹಳ್ಳದ ಸೇತುವೆ
Published : 17 ಏಪ್ರಿಲ್ 2025, 5:49 IST
Last Updated : 17 ಏಪ್ರಿಲ್ 2025, 5:49 IST
ಫಾಲೋ ಮಾಡಿ
Comments
ರಾಜ್ಯ ತಾಂತ್ರಿಕ ಸಲಹೆಗಾರರಿಂದ ಪ್ರಮಾಣಪತ್ರ ಪಡೆದು ಹೊಸದಾಗಿ ಕ್ರಿಯಾಯೋಜನೆಯನ್ನು ತಯಾರಿಸಿ ಅನುಮತಿಗಾಗಿ ಇಲಾಖೆಯ ಮುಖ್ಯ ಕಾರ್ಯಾಚರಣೆ ಅಧಿಕಾರಿಗೆ ಕಳುಹಿಸಿಕೊಡಲಾಗಿದೆ. ಇನ್ನು ಹದಿನೈದು ದಿನದೊಳಗೆ ಅನುಮತಿ ದೊರೆಯುತ್ತದೆ. ನವೆಂಬರ್‌ ತಿಂಗಳಲ್ಲಿ ಕಾಮಗಾರಿ ಮುಗಿಸುತ್ತೇವೆ
ಭರತ್‍ಕುಮಾರ, ಸಹಾಯಕ ಕಾರ್ಯಪಾಲಕ ಎಂಜನಿಯರ್, ಪಿಎಂಜೆಎಸ್‍ವೈ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT