ಪ್ರಸಕ್ತ ಸಾಲಿನಲ್ಲಿ ಖಾತ್ರಿ ಯೋಜನೆ ಅಡಿಯಲ್ಲಿ ಶಾಲೆಗಳಲ್ಲಿ ಮಳೆ ನೀರು ಕೊಯ್ಲು ಘಟಕ, ಕಾಂಪೌಂಡ್, ಶಾಲಾ ಕೈತೋಟ, ಬಿಸಿಯೂಟ ಕೊಠಡಿ ಹಾಗೂ ಅಂಗನವಾಡಿ ಕಟ್ಟಡ ನಿರ್ಮಾಣ ಹಾಗೂ ಪುರಾತನ ಕಲ್ಯಾಣಿಗಳ ಜೀರ್ಣೋದ್ಧಾರ ಕಾಮಗಾರಿಗಳ ಜತೆಗೆ ಗ್ರಾಮೀಣ ಗೋದಾಮುಗಳ ನಿರ್ಮಾಣ ಕೈಗೊಂಡಿರುವ ಬಗ್ಗೆ ರೈತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.