<p>ರಾಯಚೂರು: ‘ಆರ್ಥಿಕ ಬಲವರ್ಧನೆಗೆ ಸಹಕಾರ ಬ್ಯಾಂಕ್ ಸಹಕಾರಿಯಾಗಿದೆ’ ಎಂದು ಕಾಂಗ್ರೆಸ್ ಯುವ ಮುಖಂಡ ರವಿ ಬೋಸರಾಜು ಅಭಿಪ್ರಾಯಪಟ್ಟರು.</p>.<p>ನಗರದ ರಾಯಚೂರು ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಬ್ಯಾಂಕ್ ನಿಂದ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಆಯೋಜಿಸಿದ್ದ 12ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.</p>.<p>ದೇಶದಲ್ಲಿ ಸಹಕಾರ ಪತ್ತಿನ ಸಂಸ್ಥೆಗಳು ಬಡ, ಮಧ್ಯಮ ವರ್ಗದ ಜನರ ಆರ್ಥಿಕ ಬಲವರ್ಧನೆಗಾಗಿ ನಿರಂತರ ಶ್ರಮಿಸುತ್ತಿವೆ. ಗ್ರಾಹಕರ ವಿಶ್ವಾಸವನ್ನು ಗಳಿಸುವಲ್ಲಿ ರಾಯಚೂರು ಸೌಹಾರ್ಧ ಸಹಕಾರಿ ಯಶಸ್ವಿಯಾಗಿದೆ’ ಎಂದು ತಿಳಿಸಿದರು.</p>.<p>ಮುಖ್ಯ ಅತಿಥಿಯಾಗಿದ್ದ ರಾಯಚೂರು ಡಿವೈಎಸ್ಪಿ ಸತ್ಯನಾರಾಯಣರಾವ್ ಮಾತನಾಡಿದರು.</p>.<p>ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಮಿರ್ಜಾಪುರ, ರಾಯಚೂರು ಸಹಕಾರಿ ಬ್ಯಾಂಕನ ಅಧ್ಯಕ್ಷ ವಿಶ್ವನಾಥ ಹಿರೇಮಠ, ಬಸವರಾಜ ನಾಗಡದಿನ್ನಿ, ವಿಜಯ ಮಹಾಂತೇಶ ಹಿರೇಮಠ, ನಾಗರಾಜ, ನರಸಿಂಹಲು, ರವಿ , ರಮೇಶ, ಮಂಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ‘ಆರ್ಥಿಕ ಬಲವರ್ಧನೆಗೆ ಸಹಕಾರ ಬ್ಯಾಂಕ್ ಸಹಕಾರಿಯಾಗಿದೆ’ ಎಂದು ಕಾಂಗ್ರೆಸ್ ಯುವ ಮುಖಂಡ ರವಿ ಬೋಸರಾಜು ಅಭಿಪ್ರಾಯಪಟ್ಟರು.</p>.<p>ನಗರದ ರಾಯಚೂರು ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಬ್ಯಾಂಕ್ ನಿಂದ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಆಯೋಜಿಸಿದ್ದ 12ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.</p>.<p>ದೇಶದಲ್ಲಿ ಸಹಕಾರ ಪತ್ತಿನ ಸಂಸ್ಥೆಗಳು ಬಡ, ಮಧ್ಯಮ ವರ್ಗದ ಜನರ ಆರ್ಥಿಕ ಬಲವರ್ಧನೆಗಾಗಿ ನಿರಂತರ ಶ್ರಮಿಸುತ್ತಿವೆ. ಗ್ರಾಹಕರ ವಿಶ್ವಾಸವನ್ನು ಗಳಿಸುವಲ್ಲಿ ರಾಯಚೂರು ಸೌಹಾರ್ಧ ಸಹಕಾರಿ ಯಶಸ್ವಿಯಾಗಿದೆ’ ಎಂದು ತಿಳಿಸಿದರು.</p>.<p>ಮುಖ್ಯ ಅತಿಥಿಯಾಗಿದ್ದ ರಾಯಚೂರು ಡಿವೈಎಸ್ಪಿ ಸತ್ಯನಾರಾಯಣರಾವ್ ಮಾತನಾಡಿದರು.</p>.<p>ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಮಿರ್ಜಾಪುರ, ರಾಯಚೂರು ಸಹಕಾರಿ ಬ್ಯಾಂಕನ ಅಧ್ಯಕ್ಷ ವಿಶ್ವನಾಥ ಹಿರೇಮಠ, ಬಸವರಾಜ ನಾಗಡದಿನ್ನಿ, ವಿಜಯ ಮಹಾಂತೇಶ ಹಿರೇಮಠ, ನಾಗರಾಜ, ನರಸಿಂಹಲು, ರವಿ , ರಮೇಶ, ಮಂಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>