<p><strong>ಮುದಗಲ್:</strong> ‘ಸಾರ್ವಜನಿಕರು ಮಾಸ್ಕ್ ಧರಿಸಿ ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು’ ಎಂದು ಪುರಸಭೆ ಆರೋಗ್ಯ ನಿರೀಕ್ಷಕ ಹನುಮಂತ ನಾಯಕ ಹೇಳಿದರು.</p>.<p>ಪುರಸಭೆ ವತಿಯಿಂದ ಕೊರೊನಾ ಜಾಗೃತಿ ಮೂಡಿಸಿದರು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿ ಮಾತನಾಡಿದರು.</p>.<p>‘ಅಂಗಡಿಗಳ ಮಾಲೀಕರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಪುರಸಭೆ ಅಧಿಕಾರಿಗಳಿಗೆ ಸಹಕಾರ ನೀಡಿದರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ. ಜನರು ಜಾಗೃತರಾಗಬೇಕು’ ಎಂದರು.</p>.<p>ಪುರಸಭೆ ವ್ಯವಸ್ಥಾಪಕ ಮಲ್ಲಿಕಾರ್ಜನ, ಜಗನ್ನಾಥ ಜೋಶಿ ಹಾಗೂ ನಿತ್ಯಾನಂದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದಗಲ್:</strong> ‘ಸಾರ್ವಜನಿಕರು ಮಾಸ್ಕ್ ಧರಿಸಿ ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು’ ಎಂದು ಪುರಸಭೆ ಆರೋಗ್ಯ ನಿರೀಕ್ಷಕ ಹನುಮಂತ ನಾಯಕ ಹೇಳಿದರು.</p>.<p>ಪುರಸಭೆ ವತಿಯಿಂದ ಕೊರೊನಾ ಜಾಗೃತಿ ಮೂಡಿಸಿದರು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿ ಮಾತನಾಡಿದರು.</p>.<p>‘ಅಂಗಡಿಗಳ ಮಾಲೀಕರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಪುರಸಭೆ ಅಧಿಕಾರಿಗಳಿಗೆ ಸಹಕಾರ ನೀಡಿದರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ. ಜನರು ಜಾಗೃತರಾಗಬೇಕು’ ಎಂದರು.</p>.<p>ಪುರಸಭೆ ವ್ಯವಸ್ಥಾಪಕ ಮಲ್ಲಿಕಾರ್ಜನ, ಜಗನ್ನಾಥ ಜೋಶಿ ಹಾಗೂ ನಿತ್ಯಾನಂದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>