ಬುಧವಾರ, 15 ಅಕ್ಟೋಬರ್ 2025
×
ADVERTISEMENT
ADVERTISEMENT

ಹಟ್ಟಿ | ಚುರುಕುಗೊಂಡ ಹತ್ತಿ ಕಟಾವು: ಉತ್ತಮ ದರ ಸಿಗುವ ನಿರೀಕ್ಷೆಯಲ್ಲಿ ರೈತರು

ಅಮರೇಶ‌ ನಾಯಕ
Published : 15 ಅಕ್ಟೋಬರ್ 2025, 8:15 IST
Last Updated : 15 ಅಕ್ಟೋಬರ್ 2025, 8:15 IST
ಫಾಲೋ ಮಾಡಿ
Comments
ಮಳೆಯಿಂದ ಹತ್ತಿ ಬೆಳೆಗೆ ತೇವಾಂಶ ಹೆಚ್ಚಾಗಿದೆ. ನೀರು ನಿಲ್ಲದಂತೆ ನೊಡಿಕೊಳ್ಳಬೇಕು. ಔಷಧ ಸಿಂಪಡಣೆ ಕುರಿತು ರೈತ ಸಂಪರ್ಕ ಕೇಂದ್ರದಲ್ಲಿ ರೈತರು ಮಾಹಿತಿ ಪಡೆದುಕೊಳ್ಳಲಿ‌
ಮಲ್ಲಿಕಾರ್ಜುನ ಸಹಾಯಕ ನಿರ್ದೇಶಕ ಕೃಷಿ ಇಲಾಖೆ ಲಿಂಗಸುಗೂರು
ಸರ್ಕಾರ ರೈತರ ನೆರವಿಗೆ ಧಾವಿಸಬೇಕು. ಖರೀದಿ ಕೇಂದ್ರಗಳನ್ನು ತೆರೆಯಲು ಅಧಿಕಾರಿಗಳು ಗಮನಹರಿಸಬೇಕು
ಬಸವರಾಜ ಗೌಡೂರು ರಾಜ್ಯ ರೈತ ಹಸಿರು ಸೇನೆ ಸಂಘದ ಪ್ರಧಾನ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT