ಈಗಾಗಲೇ ಕಲಬುರ್ಗಿ, ಬೀದರ್, ವಿಜಯಪುರ, ಗದಗ ಹಾಗೂ ಇನ್ನಿತರ ಎಪಿಎಂಸಿ ವ್ಯಾಪಾರ ವಹಿವಾಟುಗಳನ್ನು ವ್ಯಾಪಾರಸ್ಥರು ಬಂದ್ ಮಾಡಿ ಅನಿರ್ದಿಷ್ಟಾವಧಿವರೆಗೆ ಪ್ರತಿಭಟನೆಗೆ ಮುಂದಾಗಿದ್ದು ಸೋಮವಾರ ಜಿಲ್ಲೆಯ ಎಲ್ಲಾ ಹತ್ತಿ ವ್ಯಾಪಾರಸ್ಥರು ಹಾಗೂ ಕೈಗಾರಿಕೋದ್ಯಮಿಗಳು ವ್ಯಾಪಾರ ವಹಿವಾಟುಗಳನ್ನು ಎಪಿಎಂಸಿ ಮಾರುಕಟ್ಟೆ ಹಾಗೂ ಹೊರಗಡೆ ವ್ಯಾಪಾರ ಬಂದ್ ಮಾಡಲಿದ್ದಾರೆ.