<p><strong>ಸಿಂಧನೂರು</strong>: ರಾಯಚೂರು ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಮಾರ್ಗದರ್ಶನದಂತೆ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಭಾನುವಾರ ಸಿಂಧನೂರು ನಗರದ ವಾರ್ಡ್ ನಂ.31 ಮತ್ತು ಸಾಲಗುಂದಾ ಗ್ರಾಮದಲ್ಲಿ ಕರಪತ್ರ ಹಂಚುವ ಮೂಲಕ ಕೋವಿಡ್ ಜಾಗೃತಿ ಮೂಡಿಸಿದರು.</p>.<p>ದೇಶದಾದ್ಯಂತ ಕೊರೊನಾ ಹಾವಳಿಯಿಂದ ಸಾವು-ನೋವುಗಳು ಸಂಭವಿಸುತ್ತಿವೆ. ಕೊರೊನಾ ಕುರಿತು ಭಯಪಡಬೇಕಾಗಿಲ್ಲ. ಆದರೆ ಜಾಗೃತರಾಗಿರಬೇಕು. ನಿಷ್ಕಾಳಜಿ ವಹಿಸಿದರೆ ಜೀವಕ್ಕೆ ಅಪಾಯ ಆಗಬಹುದು. ತಪ್ಪದೆ ಲಸಿಕೆ ಹಾಕಿಸಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಬಳಸಬೇಕು. ಅಂತರ ಕಾಯ್ದುಕೊಳ್ಳಬೇಕು ಎಂದು ಜನರಿಗೆ ಸಲಹೆ ನೀಡಿದರು.</p>.<p>ಕಾರ್ಮಿಕ ಮುಖಂಡರಾದ ಸಾದಪ್ಪ, ಗೇಸುದರಾಜ್, ಗರೀಬ್ಸಾಬ, ಅಳ್ಳಪ್ಪ ಹಡಪದ, ಚಿದಾನಂದ, ಓಬಳೇಶ, ಸರ್ವರ್ಸಾಬ ಮಕಾಂದರ್ ಸಾಲಗುಂದಾ, ಶೇಖರ್ ಪೇಂಟರ್, ಖಾದರ್ ಮೇಸ್ತ್ರಿ, ರಾಜು ಪೇಂಟರ್ ಅಡವಿಬಾವಿ ಹಾಗೂ ನವಿನ್ಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು</strong>: ರಾಯಚೂರು ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಮಾರ್ಗದರ್ಶನದಂತೆ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಭಾನುವಾರ ಸಿಂಧನೂರು ನಗರದ ವಾರ್ಡ್ ನಂ.31 ಮತ್ತು ಸಾಲಗುಂದಾ ಗ್ರಾಮದಲ್ಲಿ ಕರಪತ್ರ ಹಂಚುವ ಮೂಲಕ ಕೋವಿಡ್ ಜಾಗೃತಿ ಮೂಡಿಸಿದರು.</p>.<p>ದೇಶದಾದ್ಯಂತ ಕೊರೊನಾ ಹಾವಳಿಯಿಂದ ಸಾವು-ನೋವುಗಳು ಸಂಭವಿಸುತ್ತಿವೆ. ಕೊರೊನಾ ಕುರಿತು ಭಯಪಡಬೇಕಾಗಿಲ್ಲ. ಆದರೆ ಜಾಗೃತರಾಗಿರಬೇಕು. ನಿಷ್ಕಾಳಜಿ ವಹಿಸಿದರೆ ಜೀವಕ್ಕೆ ಅಪಾಯ ಆಗಬಹುದು. ತಪ್ಪದೆ ಲಸಿಕೆ ಹಾಕಿಸಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಬಳಸಬೇಕು. ಅಂತರ ಕಾಯ್ದುಕೊಳ್ಳಬೇಕು ಎಂದು ಜನರಿಗೆ ಸಲಹೆ ನೀಡಿದರು.</p>.<p>ಕಾರ್ಮಿಕ ಮುಖಂಡರಾದ ಸಾದಪ್ಪ, ಗೇಸುದರಾಜ್, ಗರೀಬ್ಸಾಬ, ಅಳ್ಳಪ್ಪ ಹಡಪದ, ಚಿದಾನಂದ, ಓಬಳೇಶ, ಸರ್ವರ್ಸಾಬ ಮಕಾಂದರ್ ಸಾಲಗುಂದಾ, ಶೇಖರ್ ಪೇಂಟರ್, ಖಾದರ್ ಮೇಸ್ತ್ರಿ, ರಾಜು ಪೇಂಟರ್ ಅಡವಿಬಾವಿ ಹಾಗೂ ನವಿನ್ಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>