ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಒಂದು ಕುಟುಂಬದ ಕೆಲವು ಸದಸ್ಯರು ವಿದೇಶದಿಂದ ಮರಳಿದ್ದಾರೆ ಎನ್ನುವ ಸುದ್ದಿ ತಲುಪುತ್ತಿದ್ದಂತೆ ತಹಶೀಲ್ದಾರ್ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಮನೆಗೆ ಭೇಟಿ ನೀಡಿ ಎಲ್ಲರ ಆರೋಗ್ಯ ತಪಾಸಣೆ ಮಾಡಿದರು.
ಕುಟುಂಬದ ಸದಸ್ಯರ ಮೇಲೆ ನಿಗಾ ವಹಿಸಲಾಗಿದೆ ಎಂದು ತಿಳಿಸಲಾಗಿದೆ.