ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ರಾಯಚೂರು: ‘ಕೃಷಿ ಭೂಮಿ ಹಾಳುವೆಡವಿದ ಕಿಡಿಗೇಡಿಗಳು’

ರಕ್ಷಣೆ ನೀಡಲು ಮಾನವ ಹಕ್ಕು, ಮಹಿಳಾ ಆಯೋಗಕ್ಕೆ ಎಸ್‌ಟಿ ಮಹಿಳೆಯರ ಮನವಿ
Published : 21 ಜೂನ್ 2025, 4:51 IST
Last Updated : 21 ಜೂನ್ 2025, 4:51 IST
ಫಾಲೋ ಮಾಡಿ
Comments
ಮಾನ್ವಿ ತಾಲ್ಲೂಕಿನ ನೀರಮಾನ್ವಿಯ ಗ್ರಾಮದಲ್ಲಿ ಫಲವತ್ತಾದ ಭೂಮಿ ಅಗೆದ ಹಾಳು ಮಾಡಿರುವುದು
ಮಾನ್ವಿ ತಾಲ್ಲೂಕಿನ ನೀರಮಾನ್ವಿಯ ಗ್ರಾಮದಲ್ಲಿ ಫಲವತ್ತಾದ ಭೂಮಿ ಅಗೆದ ಹಾಳು ಮಾಡಿರುವುದು
ಮಾನ್ವಿ ತಾಲ್ಲೂಕಿನ ನೀರಮಾನ್ವಿಗೆ ತೆರಳಿ ಅಲ್ಲಿನ ಸ್ಥಿತಿಗತಿಯನ್ನು ಪರಿಶೀಲಿಸಿ ದುರ್ಬಲ ಮಹಿಳೆಯರಿಗೆ ನ್ಯಾಯ ದೊರಕಿಸಲು ಪ್ರಯತ್ನಿಸಲಾಗುವುದು.
– ಮೋಹನದಾಸ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವ್ಯವಸ್ಥಾಪಕ
ನೀರಮಾನ್ವಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ ನಂತರ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ಬಡ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡುತ್ತೇವೆ.
– ಬಸನಗೌಡ ದದ್ದಲ್, ಶ್ರೀಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT