ಸಿಂಧನೂರು: ಮಳೆಯಿಂದಾಗಿ ಭತ್ತ ಸೇರಿದಂತೆ ಹತ್ತಿ, ಜೋಳ, ತೊಗರಿ, ಮೆಣಸಿನಕಾಯಿ, ಉಳ್ಳಾಗಡ್ಡಿ, ಕಡ್ಲಿ ಮುಂತಾದ ಬೆಳೆಗಳು ನಾಶಗೊಂಡಿವೆ. ರಾಜ್ಯ ಸರ್ಕಾರ ತ್ವರಿಗತಿಯಲ್ಲಿ ಸರ್ವೆ ಕಾರ್ಯ ನಡೆಸಿ ನಷ್ಟ ಹೊಂದಿದ ಎಲ್ಲಾ ರೈತರಿಗೂ ಸಮರ್ಪಕವಾಗಿ ಪರಿಹಾರ ನೀಡಬೇಕು ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಆಗ್ರಹಿಸಿದರು.