ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಬಸವರಾಜ ಬ್ಯಾಗವಾಟ ಮಾತನಾಡಿ, ವ್ಯಕ್ತಿಗಿಂತಲೂ ವ್ಯಕ್ತಿತ್ವ ದೊಡ್ಡದಾಗಿದೆ. ಅದರನ್ನು ಸರಿಯಾಗಿ ರೂಪಿಸಿಕೊಂಡಾಗ ಮಾತ್ರ ಜೀವನಕ್ಕೊಂದು ಅರ್ಥ ಬರುತ್ತದೆ. ಸದಾಚಾರ, ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯನ್ನು ಒಳಗೊಂಡ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.