ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದವರು ಅತಿಹೆಚ್ಚು ವಾಸವಿರುವ ಗ್ರಾಮಗಳಲ್ಲಿ ಸ್ಮಶಾನವನ್ನು ನಿರ್ಮಿಸಿಕೊಡಬೇಕು, ರುದ್ರಭೂಮಿ ನಿರ್ಮಿಸಿ ಅದರ ಸುತ್ತಮುತ್ತಲೂ ಬೇಲಿ ಹಾಕಿ ಹದ್ದು ಬಸ್ತಿನಲ್ಲಿಡಬೇಕು, ಕುಡಿಯುವ ನೀರಿನ ವ್ಯವಸ್ಥೆ, ಶೆಡ್ ನಿರ್ಮಾಣ ಮಾಡಿಕೊಡಬೇಕು, ಉದ್ಯೋಗ ಖಾತ್ರಿ ಯೋಜನೆಯಡಿ ಹಲವು ಸೌಲಭ್ಯಗಳನ್ನು ಒದಗಿಸಲು ಅನುದಾನ ಬಳಸಿಕೊಳ್ಳುವಂತೆ ಸೂಚಿಸಿದರು.