ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ, ಉಪ ವಿಭಾಗಾಧಿಕಾರಿಗಳಾದ ರಾಹುಲ್ ಸಂಕನೂರ ಲಿಂಗಸುಗೂರು, ಸಂತೋಷಕುಮಾರ ಕಾಮಗೌಡ ರಾಯಚೂರು, ತಹಶೀಲ್ದಾರ್ ಚಾಮರಾಜ ಪಾಟೀಲ, ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ರವೀಂದ್ರ ಘಾಟ್ಗೆ, ಕಂದಾಯ ನಿರೀಕ್ಷಕ ರಾಘವೇಂದ್ರ, ಗ್ರಾಮಲೆಕ್ಕಾಧಿಕಾರಿ ರಮೇಶ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಹಟ್ಟಿ ಇದ್ದರು.