ಗ್ರಾಮೀಣ ಭಾಗದಲ್ಲಿ ಅಧಿಕಾರಿಗಳು ಕೋವಿಡ್ ಸೋಂಕಿತರನ್ನು ಪತ್ತೆ ಹಚ್ಚುವ, ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ಗೆ ದಾಖಲಿಸುವ, ಸೋಂಕಿತರಿಗೆ ಮಾನಸಿಕ ಧೈರ್ಯ ತುಂಬುವ ಹಾಗೂ ಮನೆ ಮನೆ ಸರ್ವೆ ಕಾರ್ಯ ಆರಂಭಿಸಲಾಗಿದೆ. ಇದನ್ನು ಪರಿಶೀಲಿಸುವುದಕ್ಕಾಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ರಾಯಚೂರು ತಾಲ್ಲೂಕಿನ ರಘುನಾಥನಹಳ್ಳಿಗೆ ಭೇಟಿ ನೀಡಿದರು.