ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಬಿಜೆಪಿ ಮುಖಂಡ ಶಶಿಲ್ ಜಿ. ನಮೋಶಿ, ರಾಯಚೂರು ವಾಣಿಜ್ಯೋದ್ಯಮಗಳ ಸಂಘದ ಅಧ್ಯಕ್ಷ ತ್ರಿವಿಕ್ರಮ ಜೋಶಿ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಪ್ರಭಾರಿ ನಿರ್ದೇಶಕ ಪಿ.ಕೆ. ನಾಗರಾಜ, ಕಲಬುರ್ಗಿ ವಿಭಾಗೀಯ ಕಚೇರಿಯ ಜಂಟಿ ನಿರ್ದೇಶಕ ರವೀಂದ್ರನಾಥ ಎಸ್. ಬಾಳ್ಳಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ರಾಜೇಶ ಬಿ. ಬಾವಗಿ, ದೇವದುರ್ಗ ಸಂಸ್ಥೆಯ ಪ್ರಾಚಾರ್ಯ ಭೀಮಣ್ಣ, ಲಿಂಗಸೂಗುರ ಸಂಸ್ಥೆಯ ಪ್ರಾಚಾರ್ಯ ಅಬ್ದುಲ್ ಖಾದರ, ರಮೇಶ ಭದ್ರಗೊಂಡ, ನಲ್ಮ್ ವ್ಯವಸ್ಥಾಪಕ ರಸೂಲ್ ಇದ್ದರು.