ದೀಪಾವಳಿ ಹಿನ್ನೆಲೆಯಲ್ಲಿ ತಾಲ್ಲೂಕಿನಾದ್ಯಂತ ಜೂಜಾಟಕ್ಕೆ ಪೋಲಿಸ್ ಇಲಾಖೆ ಕಡಿವಾಣ ಹಾಕಿದೆ. ಧ್ವನಿ ವರ್ಧಕದ ಮೂಲಕ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ಕೆಲಸ ಮಾಡುತ್ತಿದೆ. ಸಿಪಿಐ ಸಂಜೀವ್ ಬಳಿಗಾರ, ಪಿಎಸ್ಐ ಸಿದ್ಧರಾಮ ಸೇರಿದಂತೆ ಪೊಲೀಸ್ ಸಿಬ್ಬಂದಿ ವೃತ್ತ ಹಾಗೂ ರಸ್ತೆಗಳಲ್ಲಿ ಗಸ್ತು ತಿರುಗುತ್ತಿದ್ದು ಕಂಡು ಬಂತು.